IPL 2024: RCB ತಂಡದ ಮುಂದಿನ ಎದುರಾಳಿ ಯಾರು? ಇಲ್ಲಿದೆ ಮಾಹಿತಿ - Ipl 2024 kannada rcb will either meet rajasthan royals or srh in the eliminator zp Kannada News

IPL 2024: RCB ತಂಡದ ಮುಂದಿನ ಎದುರಾಳಿ ಯಾರು? ಇಲ್ಲಿದೆ ಮಾಹಿತಿ

IPL 2024: ಐಪಿಎಲ್​ನ 68 ಪಂದ್ಯಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕಗಳನ್ನು ಕಲೆಹಾಕಿದರೆ, ಸನ್​ರೈಸರ್ಸ್​ ಹೈದರಾಬಾದ್ ತಂಡ 15 ಅಂಕಗಳನ್ನು ಗಳಿಸಿದೆ. ಉಭಯ ತಂಡಗಳಿಗೂ ಇನ್ನೂ ಒಂದು ಪಂದ್ಯವಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ 2ನೇ ಸ್ಥಾನಕ್ಕೇರಲಿದೆ. ಒಂದು ವೇಳೆ ಮುಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದರೆ, ಮೇ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ಮತ್ತು ಎಸ್​ಆರ್​ಹೆಚ್​ ತಂಡಗಳು ಮುಖಾಮುಖಿಯಾಗಲಿದೆ.

|

Updated on:May 19, 2024 | 2:23 PM

IPL 2024: ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ಗೆ (CSK) ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ ತಂಡ ಕಣಕ್ಕಿಳಿಯಬೇಕಿರುವುದು ಎಲಿಮಿನೇಟರ್ ಪಂದ್ಯದಲ್ಲಿ. ಈ ಮ್ಯಾಚ್​ನಲ್ಲಿ ಫಾಫ್ ಪಡೆಯ ಎದುರಾಳಿ ಯಾರು ಎಂಬುದೇ ಈಗ ಕುತೂಹಲ.

IPL 2024: ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ಗೆ (CSK) ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ ತಂಡ ಕಣಕ್ಕಿಳಿಯಬೇಕಿರುವುದು ಎಲಿಮಿನೇಟರ್ ಪಂದ್ಯದಲ್ಲಿ. ಈ ಮ್ಯಾಚ್​ನಲ್ಲಿ ಫಾಫ್ ಪಡೆಯ ಎದುರಾಳಿ ಯಾರು ಎಂಬುದೇ ಈಗ ಕುತೂಹಲ.

1 / 5
ಏಕೆಂದರೆ ಆರ್​ಸಿಬಿ ತಂಡಕ್ಕೆ ಮುಂದಿನ ಎದುರಾಳಿಯಾಗಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡ ಸಿಗಬಹುದು. ಇಲ್ಲಿ ಉಭಯ ತಂಡಗಳಿಗೂ ಒಂದೊಂದು ಪಂದ್ಯ ಬಾಕಿಯಿದ್ದು, ಈ ಪಂದ್ಯಗಳ ಫಲಿತಾಂಶದ ಬಳಿಕ ಇದು ನಿರ್ಧಾರವಾಗಲಿದೆ.

ಏಕೆಂದರೆ ಆರ್​ಸಿಬಿ ತಂಡಕ್ಕೆ ಮುಂದಿನ ಎದುರಾಳಿಯಾಗಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡ ಸಿಗಬಹುದು. ಇಲ್ಲಿ ಉಭಯ ತಂಡಗಳಿಗೂ ಒಂದೊಂದು ಪಂದ್ಯ ಬಾಕಿಯಿದ್ದು, ಈ ಪಂದ್ಯಗಳ ಫಲಿತಾಂಶದ ಬಳಿಕ ಇದು ನಿರ್ಧಾರವಾಗಲಿದೆ.

2 / 5
ಅಂದರೆ ಇಂದಿನ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸೋತು, ಪಂಜಾಬ್ ಕಿಂಗ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ, ಆರ್​ಸಿಬಿ ತಂಡಕ್ಕೆ ಆರ್​ಆರ್​ ಎದುರಾಳಿಯಾಗಿ ಸಿಗಲಿದೆ.

ಅಂದರೆ ಇಂದಿನ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸೋತು, ಪಂಜಾಬ್ ಕಿಂಗ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ, ಆರ್​ಸಿಬಿ ತಂಡಕ್ಕೆ ಆರ್​ಆರ್​ ಎದುರಾಳಿಯಾಗಿ ಸಿಗಲಿದೆ.

3 / 5
ಒಂದು ವೇಳೆ ವೇಳೆ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಇಂದಿನ ಪಂದ್ಯದಲ್ಲಿ ಸೋತರೆ, ಆರ್​ಸಿಬಿ ತಂಡದ ಎದುರಾಳಿ ಎಸ್​ಆರ್​ಹೆಚ್​ ತಂಡ. ಇನ್ನು ಉಭಯ ತಂಡಗಳು ಇಂದಿನ ಪಂದ್ಯದಲ್ಲಿ ಗೆದ್ದರೆ ಆರ್​ಸಿಬಿ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಎಲಿಮಿನೇಟರ್​ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಒಂದು ವೇಳೆ ವೇಳೆ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಇಂದಿನ ಪಂದ್ಯದಲ್ಲಿ ಸೋತರೆ, ಆರ್​ಸಿಬಿ ತಂಡದ ಎದುರಾಳಿ ಎಸ್​ಆರ್​ಹೆಚ್​ ತಂಡ. ಇನ್ನು ಉಭಯ ತಂಡಗಳು ಇಂದಿನ ಪಂದ್ಯದಲ್ಲಿ ಗೆದ್ದರೆ ಆರ್​ಸಿಬಿ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಎಲಿಮಿನೇಟರ್​ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

4 / 5
ಇಂದು ಮಧ್ಯಾಹ್ನ ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್​ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಜಯ ಸಾಧಿಸಿದರೆ ಆರ್​ಸಿಬಿ ಎಸ್​ಆರ್​ಹೆಚ್​ ವಿರುದ್ಧ ಎಲಿಮಿನೇಟರ್ ಪಂದ್ಯವಾಡುವುದು ಖಚಿತವಾಗಲಿದೆ. ಹೀಗಾಗಿ ಲೀಗ್ ಹಂತದ ಕೊನೆಯ ಎರಡು ಪಂದ್ಯಗಳ ಫಲಿತಾಂಶದೊಂದಿಗೆ ಆರ್​ಸಿಬಿ ತಂಡದ ಮುಂದಿನ ಎದುರಾಳಿ ಯಾರು ಎಂಬುದು ನಿರ್ಧಾರವಾಗಲಿದೆ.

ಇಂದು ಮಧ್ಯಾಹ್ನ ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್​ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಜಯ ಸಾಧಿಸಿದರೆ ಆರ್​ಸಿಬಿ ಎಸ್​ಆರ್​ಹೆಚ್​ ವಿರುದ್ಧ ಎಲಿಮಿನೇಟರ್ ಪಂದ್ಯವಾಡುವುದು ಖಚಿತವಾಗಲಿದೆ. ಹೀಗಾಗಿ ಲೀಗ್ ಹಂತದ ಕೊನೆಯ ಎರಡು ಪಂದ್ಯಗಳ ಫಲಿತಾಂಶದೊಂದಿಗೆ ಆರ್​ಸಿಬಿ ತಂಡದ ಮುಂದಿನ ಎದುರಾಳಿ ಯಾರು ಎಂಬುದು ನಿರ್ಧಾರವಾಗಲಿದೆ.

5 / 5

Published On - 7:52 am, Sun, 19 May 24

Follow us
ಮೇಕೆ ಮರಿ ತಿನ್ನಲು‌ ಬಂದಿದ್ದ 11 ಅಡಿ ಉದ್ದದ ಬೃಹತ್ ಹೆಬ್ಬಾವು ರಕ್ಷಣೆ
ಮೇಕೆ ಮರಿ ತಿನ್ನಲು‌ ಬಂದಿದ್ದ 11 ಅಡಿ ಉದ್ದದ ಬೃಹತ್ ಹೆಬ್ಬಾವು ರಕ್ಷಣೆ
ಹಾಡಹಗಲೇ ಗ್ರಾಮದೊಳಕ್ಕೆ ನುಸುಳಿದ 2000 ಹಸುಗಳು! ಬೇಸ್ತುಬಿದ್ದ ಗ್ರಾಮಸ್ಥರು
ಹಾಡಹಗಲೇ ಗ್ರಾಮದೊಳಕ್ಕೆ ನುಸುಳಿದ 2000 ಹಸುಗಳು! ಬೇಸ್ತುಬಿದ್ದ ಗ್ರಾಮಸ್ಥರು
ರೇಡ್ ನಡೆದ ಫಾರ್ಮ್​​ಹೌಸ್​ಗೆ ಕನ್ನಡದ ನಟ ‘ರಾಜಾಹುಲಿ’ ಹರ್ಷ ಎಂಟ್ರಿ
ರೇಡ್ ನಡೆದ ಫಾರ್ಮ್​​ಹೌಸ್​ಗೆ ಕನ್ನಡದ ನಟ ‘ರಾಜಾಹುಲಿ’ ಹರ್ಷ ಎಂಟ್ರಿ
ಆಕರ್ಷಕ ಫೀಚರ್​ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ ಮೊಟೊರೊಲ ಫೋನ್
ಆಕರ್ಷಕ ಫೀಚರ್​ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ ಮೊಟೊರೊಲ ಫೋನ್
ಪ್ರಯಾಣಕ್ಕೆ ಶುಭ ದಿನಗಳು ಯಾವುವು ಗೊತ್ತಾ, ವಿಡಿಯೋ ನೋಡಿ
ಪ್ರಯಾಣಕ್ಕೆ ಶುಭ ದಿನಗಳು ಯಾವುವು ಗೊತ್ತಾ, ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಇಂದು ಅಚ್ಚರಿ ಉಡುಗೊರೆ ಸಿಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಅಚ್ಚರಿ ಉಡುಗೊರೆ ಸಿಗಲಿದೆ
ರೇವ್​ ಪಾರ್ಟಿ ಮಾಡಿ ಸಿಕ್ಕಿ ಬಿದ್ದು ಮುಖ ಮುಚ್ಕೊಂಡು ಓಡಿದ ಸೆಲೆಬ್ರಿಟಿಗಳು
ರೇವ್​ ಪಾರ್ಟಿ ಮಾಡಿ ಸಿಕ್ಕಿ ಬಿದ್ದು ಮುಖ ಮುಚ್ಕೊಂಡು ಓಡಿದ ಸೆಲೆಬ್ರಿಟಿಗಳು
ದುಬೈಗೆ ತೆರಳಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ದರ್ಶನ್​-ವಿಜಯಲಕ್ಷ್ಮಿ
ದುಬೈಗೆ ತೆರಳಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ದರ್ಶನ್​-ವಿಜಯಲಕ್ಷ್ಮಿ
ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ದೇವರಾಜೇಗೌಡರ ವಿಚಾರಣೆ ಮುಕ್ತಾಯ
ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ದೇವರಾಜೇಗೌಡರ ವಿಚಾರಣೆ ಮುಕ್ತಾಯ
ಅಂಜಲಿ ತಂಗಿಗೆ ಶಿಕ್ಷಣ, ಮನೆ, ನೌಕರಿಯ ಭರವಸೆ ನೀಡಿರುವ ಗೃಹ ಸಚಿವ ಪರಮೇಶ್ವರ್
ಅಂಜಲಿ ತಂಗಿಗೆ ಶಿಕ್ಷಣ, ಮನೆ, ನೌಕರಿಯ ಭರವಸೆ ನೀಡಿರುವ ಗೃಹ ಸಚಿವ ಪರಮೇಶ್ವರ್